• July 27, 2024

ಉಳಿಪ್ಪಾಡಿಗುತ್ತು ತಾರನಾಥ ಆಳ್ವ ನಿಧನ

 ಉಳಿಪ್ಪಾಡಿಗುತ್ತು ತಾರನಾಥ ಆಳ್ವ ನಿಧನ

ಉಳಿಪ್ಪಾಡಿಗುತ್ತು: ಇಲ್ಲಿನ ಹಿರಿಯರು, ಇತಿಹಾಸ ಪ್ರಸಿದ್ದ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರು, ನಿವೃತ್ತ ಐ.ಎಫ್.ಎಸ್ ಅಧಿಕಾರಿ ಉಳಿಪ್ಪಾಡಿಗುತ್ತು ತಾರನಾಥ ಆಳ್ವ ಇವರು ಇಂದು ನಿಧನರಾದರು.

ಅವರ ಅಂತ್ಯಕ್ರಿಕೆ ನಾಳೆ ಮಂಗಳೂರಿನಲ್ಲಿ ನಡೆಯಲಿದೆ

Related post

Leave a Reply

Your email address will not be published. Required fields are marked *

error: Content is protected !!